ಇಂಡಿಯಾ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ಕೇಜ್ರಿವಾಲ್ ಆಮ್‌ ಆದ್ಮಿ ಪಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯಾ ಒಕ್ಕೂಟಕ್ಕೆ ಆಮ್‌ ಆದ್ಮಿ ಪಕ್ಷ ಗುಡ್ ಬೈ ಹೇಳಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ.

ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಒಕ್ಕೂಟದಿಂದ ಎಎಪಿ ಹೊರ ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಹಿಂದೆ 2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!