ರಜೌರಿ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಬಸ್:‌ ನಾಲ್ವರು ಪ್ರಯಾಣಿಕರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿನ್ನೆ ಪೂಂಚ್‌ ಜಿಲ್ಲೆಯಲ್ಲಿ ಮಿನಿ ಬಸ್‌ ಕಂದಕಕ್ಕೆ ಉರುಳಿ ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡರು. ಗಟನೆ ಹಸಿಯಾಗಿರುವ ಮುನ್ನವೇ ಒಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭಿಂಬರ್ ಗಲಿ ಬಳಿ ಪ್ರಯಾಣಿಕರಿದ್ದ ಬಸ್ ಆಳವಾದ ಕಂದಕಕ್ಕೆ ಬಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.

ಈ ಕುರಿತು ಮಂಜಕೋಟೆ ತಹಸೀಲ್ದಾರ್ ಜಾವೇದ್ ಚೌಧರಿ ಸ್ಪಷ್ಟಪಡಿಸಿದ್ದಾರೆ ರಾಜೌರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಉಂಟಾದ ಪ್ರಾಣಹಾನಿ ಭಯಭೀತವಾಗಿದೆ. ದೇವರು ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲಿ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದೇವೆ ಎಂದು ಜಮ್ಮು ಕಾಶ್ಮೀರದ ಲೆಫಿನೆಂಟ್‌ ಜನರಲ್‌ ಕಚೇರಿ ಟ್ವೀಟ್‌ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!