ಕಾರವಾರದಲ್ಲಿ ಜೋರು ಮಳೆಗೆ ಮನೆಯ ಮೇಲೆ ಗುಡ್ಡ ಕುಸಿತ, ವ್ಯಕ್ತಿಯ ಮೃತದೇಹ ಪತ್ತೆ

ದಿಗಂತ ವರದಿ ಕಾರವಾರ :

ಭಾರಿ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಅಡಿಯಲ್ಲಿ ಸಿಲುಕಿದ ವ್ಯಕ್ತಿಯ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ.

7.30 ಸಮಯಕ್ಕೆ ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಹತ್ತಿರ ಗುಡ್ಡ ಕುಸಿದು ತಿಕರ್ಸ್ ಗುರುವ್  ಎನ್ನುವವರು ಮಣ್ಣಿನಡಿ ಸಿಲುಕಿದ್ದರು. ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಯಾಚರಣೆ ಮುಗಿಯುವ ವೇಳೆಗೆ ತಿಕರ್ಸ್‌ ಉಸಿರುಚೆಲ್ಲಿದ್ದು, ಅವರ ಮೃತದೇಹ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!