ಪುತ್ತೂರಿನ‌ ಕೊಂಬೆಟ್ಟಿನಲ್ಲಿ ತಡರಾತ್ರಿ ಆತಂಕ ತಂದಿಟ್ಟಿತು ಬೆಂಕಿ ಅವಘಡ

ಹೊಸದಿಗಂತ ವರದಿ ಮಂಗಳೂರು:

ಪುತ್ತೂರು ನಗರದ ಕೊಂಬೆಟ್ಟಿನಲ್ಲಿರುವ ಪ್ರಭು ಚರುಂಬುರಿ ಮಳಿಗೆಯಲ್ಲಿ‌ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ.

ಈ ಕುರಿತು ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!