ದೇಶಕ್ಕೆ ಹೊಸ ಶಕ್ತಿತುಂಬುವ ಮಾಧ್ಯಮವಾಗಿ: ಸಂಸದರಿಗೆ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶಕ್ಕೆ ಹೊಸ ಶಕ್ತಿ ತುಂಬಲು ಸಂಸದರು ಮಾಧ್ಯಮವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಅವರು, ಈ ಅಧಿವೇಶನ ಅತ್ಯಂತ ಮಹತ್ವದ್ದಾಗಿದೆ. ಎಲ್ಲಾ ಸಂಸತ್ ಸದಸ್ಯರು ಕಾಳಜಿಯಿಂದ ಜವಾಬ್ದಾರಿ ನಿರ್ವಹಿಸುವ ಮೂಲಕ ದೇಶಕ್ಕೆ ಇನ್ನಷ್ಟು ಶಕ್ತಿ ತುಂಬಬೇಕು ಎಂದರು.

ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಸುಸಂದರ್ಭವಿದು. ಈ ಯುಗ ನಮಗೆ ಹೊಸ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯನ್ನು ನೀಡಲಿದೆ. ಎಲ್ಲರೂ ಜೊತೆಯಾಗಿ ದೇಶವನ್ನು ಇನ್ನಷ್ಟು ಬಲಪಡಿಸೋಣ ಎಂದು ಆತ್ಮಸ್ಥೈರ್ಯ ತುಂಬಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!