ಹೊಸದಿಗಂತ ವರದಿ ಅಂಕೋಲಾ:
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಕೋಲಾ ತಾಲೂಕಿನ ದಿನಕರ ದೇಸಾಯಿ ಸ್ಮಾರಕ ಪ್ರಾಥಮಿಕ ಶಾಲೆಯ ವತಿಯಿಂದ ಪ್ರದರ್ಶಿಸಲಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಚಿತ್ರ ರೂಪಕ ಅಪಾರ ಜನ ಮೆಚ್ಚುಗೆ ಪಡೆಯಿತು.