March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಕ್ಕಾಪಟ್ಟೆ ಲಕ್ಕಿ ದಾವಣಗೆರೆ, ಬಜೆಟ್‌ನಲ್ಲಿ ಸ್ಪೆಷಲ್‌ ಆಗಿ 100 ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಈ ಬಾರಿ ದಾವಣಗೆರೆಗೆ ಸ್ಪೆಷಲ್‌ ಆಗಿ 100 ಕೋಟಿ ಅನುದಾನ ಮೀಸಲಿಡಲಾಗಿದೆ. https://hosadigantha.com/new-uniform-for-anganwadi-workers-sister-force-in-all-districts/ ಆಶ್ಚರ್ಯವಾದರೂ ಸತ್ಯ. ದಾವಣಗೆರೆ ಜಿಲ್ಲೆ ಜನರ ಅದೃಷ್ಟ ಖುಲಾಯಿಸಿದ್ದು, ಒಂದೇ...

ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಯುನಿಫಾರ್ಮ್‌, ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವದು,...

ಗಾಂಧಿ ನಡೆದ ಹಾದಿಯಲ್ಲಿ ಸ್ಮರಣಾರ್ಥ ಸ್ತಂಭ: ಪುಟ್ಟಣ್ಣ ಕಣಗಾಲ್ ಮನೆ ಇನ್ಮುಂದೆ ಕಲಾ ಸಂಗ್ರಹಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ನೆನಪನ್ನು ಮುಂದಿನ ಪೀಳಿಗೆಗೆ...

ಬದಲಾವಣೆಗೆ ಅಡ್ಜಸ್ಟ್‌ ಆಗ್ಬೇಕು, ಗ್ರಾಮ ಪಂಚಾಯತಿಗಳಿಗೆ ಹೊಸ ಹೆಸರು ನಾಮಕರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಗ್ರಾಮಪಂಚಾಯತಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. https://hosadigantha.com/areca-coconut-growers-face-relief-rs-10-crore-reserved-to-resolve-the-problem/ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಗ್ರಾ.ಪಂ.ಎಂದು ನಾಮಕರಣ, ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಗ್ರಿಡ್​ ಸ್ಥಾಪನೆ,...

ಕಡಲ ಮಕ್ಕಳ ಕಾಯಕಕ್ಕೆ ಡಬಲ್ ಬೂಸ್ಟ್; ಮೀನುಗಾರಿಕೆ ಕಿಟ್ ಮೌಲ್ಯ ದ್ವಿಗುಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ಮೀನುಗಾರಿಕೆ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಆರ್ಥಿಕವಾಗಿ ಉತ್ತೇಜಿಸಲು, ಈ ಹಿಂದೆ ನೀಡಲಾಗುತ್ತಿದ್ದ ಉಚಿತ 'ಮೀನುಗಾರಿಕೆ...

ಮಹಿಳಾ ಅತಿಥಿ ಉಪನ್ಯಾಸಕರೂ ತಾಯಂದಿರೇ! 90 ದಿನಗಳ ಮಾತೃತ್ವ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌ ನೀಡಿದೆ. https://hosadigantha.com/bumper-for-the-education-sector-filling-of-teacher-posts-upgradation-of-government-higher-primary-schools/ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ...

ಪ್ರಯಾಣಿಕರೇ ಗಮನಿಸಿ: ನಿಮ್ಮೂರಿನ ರಸ್ತೆಗೆ ಬರಲಿವೆ ಸಾವಿರಾರು ಹೊಸ ಡೀಸೆಲ್ ಬಸ್ಸುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ಸಾರಿಗೆ ನಿಗಮಗಳಿಗೆ ಹೊಸ ಬಸ್ಸುಗಳ ಸೇರ್ಪಡೆ ಕಾರ್ಯ ಭರದಿಂದ ಸಾಗಿದೆ. ಈ ಬಾರಿಯ ಬಜೆಟ್‌ನಲ್ಲಿ...

ಬೆಂಗಳೂರಿಗೆ ಮತ್ತೊಂದು ಗರಿ, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.ಬೆಂಗಳೂರಿನಲ್ಲಿ ಈಗಾಗಲೇ ಇರುವ ಏರ್‌ಪೋರ್ಟ್‌ನ್ನು ಇಡೀ ವಿಶ್ವವೇ ಗಮನಿಸಿ ವ್ಹಾವ್‌ ಎಂದಿದೆ. ಇಂಥದ್ದೇ ಇನ್ನೊಂದು ಸುಂದರ ಏರ್‌ಪೋರ್ಟ್‌ಗೆ...

ತುಂಗಭದ್ರೆಗೆ ನವಚೈತನ್ಯ: ಮುಂಗಾರು ಮಳೆಗೂ ಮುನ್ನವೇ ಬರಲಿವೆ ಹೊಸ ಗೇಟುಗಳು!

ಹೊಸದಿಗಂತ ವಿಜಯನಗರ ವಿಜಯನಗರದ ತುಂಗಭದ್ರಾ ಜಲಾಶಯದ ಸುರಕ್ಷತೆ ಮತ್ತು ನೀರಿನ ಸಂಗ್ರಹಣೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯದ ಅಭಿವೃದ್ಧಿ ಹಾಗೂ ಆಧುನೀಕರಣದ...

ತಾಯ್ತನ ದುಬಾರಿಯಾದರೆ ಹೇಗೆ? ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ. https://hosadigantha.com/green-signal-for-mekedatu-project-loan-support-for-madiwala-community/ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ...

ಕಾರವಾರ-ಯಾದಗಿರಿ ಜನತೆಗೆ ಸಿಹಿಸುದ್ದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಕಾರವಾರ: ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರವಾರ ಮತ್ತು ಯಾದಗಿರಿ ಜಿಲ್ಲೆಯ ಜನತೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಈ ಎರಡೂ ಜಿಲ್ಲೆಗಳಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೂಪರ್...

ಮಕ್ಕಳಿಗೆ ಊಟದ ಕೊರತೆ ಆಗಬಾರದು, ವಿದ್ಯಾರ್ಥಿಗಳಿಗಾಗಿ ಇಂದಿರಾ ಕ್ಯಾಂಟೀನ್‌ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಊಟಕ್ಕೆ ಕೊರತೆ ಆಗದಂತೆ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ ಆರಂಭ ಮಾಡುತ್ತೇವೆ ಎಂದಿದ್ದಾರೆ. https://hosadigantha.com/government-ready-to-quench-the-thirst-of-the-plains-special-priority-for-yettinahole-in-the-budget/ ಎಲ್ಲೆಲ್ಲಿ ಕ್ಯಾಂಟೀನ್‌?ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಹಾಗೂ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !