May 12, 2026
Tuesday, May 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೀರಾನೆ ದಾಳಿಗೆ ಮೃತಪಟ್ಟ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸ್ಮಾರಕ : ಈಶ್ವರ ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ಜಿಲ್ಲೆಯ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದಾಗಿ ಮೃತಪಟ್ಟ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬನ್ನೇರುಘಟ್ಟ...

ಮಡಿಕೇರಿ ನಗರದ ಹೊರವಲಯದಲ್ಲಿ ಹುಲಿಯ ಸಂಚಾರ, ಗ್ರಾಮಸ್ಥರಿಗೆ ಆತಂಕ

ಹೊಸದಿಗಂತ ವರದಿ ಮಡಿಕೇರಿ: ನಗರದ ಹೊರವಲಯದ ಇಬ್ನಿವಳವಾಡಿ ಗ್ರಾಮದಲ್ಲಿ ಹುಲಿಯ ಚಲನವಲನ ಕಂಡು ಬಂದಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ಮಡಿಕೇರಿ ನಗರದಿಂದ ಕೇವಲ ಎರಡು ಕೀ.ಮೀ.ದೂರದಲ್ಲಿರುವ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್‌ ಎಂಬವರ...

ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್‌ ಮೂಲದ ಯುವತಿ ಆತ್ಮಹತ್ಯೆಗೆ ಶರಣು, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನಾಗಾಲ್ಯಾಂಡ್‌ನ ಯುವತಿಯೊಬ್ಬರು ಚಿಕ್ಕಮಗಳೂರು ನಗರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅರವಿಂದ ನಗರದ ಮನೆಯಲ್ಲಿ ಯುವತಿ ಲಿನ್ಸುಲಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಡೈರಿಯಲ್ಲಿ ರಾಜೇಶ್‌ ಹಾಗೂ ತೇಜಸ್‌ ಎನ್ನುವವರ ಹೆಸರನ್ನು ಲಿನ್ಸುಲಾ ಬರೆದಿದ್ದಾರೆ. https://hosadigantha.com/traffic-will-be-closed-on-these-roads-in-bengaluru-on-march-28th-rcb-fever-will-increase/ ಆತ್ಮಹತ್ಯೆಗೆ ಶರಣಾಗುವ...

ದೆಹಲಿಯಲ್ಲಿ ಡಬಲ್‌ ಡೆಕ್ಕರ್‌ ಬಸ್‌ ಪಲ್ಟಿ: ಸ್ಥಳದಲ್ಲೇ ಇಬ್ಬರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯ ಕರೋಲ್‌ ಬಾಗ್‌ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಡಬಲ್‌ ಡೆಕ್ಕರ್‌ ಬಸ್‌ ಅಪಘಾತಕ್ಕೀಡಾಗಿದೆ. ಡಬಲ್‌ ಡೆಕ್ಕರ್‌ ಬಸ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದರಿಂದಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 23 ಜನರು ಗಾಯಗೊಂಡಿದ್ದಾರೆ. https://hosadigantha.com/people-in-gadag-district-suffer-due-to-rain-roofs-of-houses-blown-off/ ರಾಜಸ್ಥಾನದಿಂದ...

ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಟ ಬಂದ್‌ , ಹೆಚ್ಚಾಗಲಿದೆ ಆರ್‌ಸಿಬಿ ಫೀವರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇದೇ ಮಾರ್ಚ್‌ 28ಕ್ಕೆ ಐಪಿಎಲ್ ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಪಾರ್ಕಿಂಗ್‌ ಹಾಗೂ ಓಡಾಟ ಬಂದ್‌ ಆಗಲಿದೆ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌...

ಮಳೆಯಿಂದಾಗಿ ಗದಗ ಜಿಲ್ಲೆಯ ಜನ ಹೈರಾಣು, ಹಾರಿಹೋಯ್ತು ಮನೆಯ ಮೇಲ್ಛಾವಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಂಗಳವಾರ ಸುರಿದ ಮಳೆಯಿಂದಾಗಿ ಹಲವೆಡೆ ಅವಾಂತಗಳು ಸೃಷ್ಟಿಯಾಗಿವೆ. ಅದರಲ್ಲಿಯೂ ಗದಗದಲ್ಲಿ ಜೋರಾದ ಗಾಳಿಗೆ ಮನೆ ಮೇಲಿನ ಸೂರು ಸಹ ಹಾರಿ ಹೋಗಿದ್ದು, ಜನರು ಕಂಗಾಲಾಗಿದ್ದಾರೆ. ಇಂದೂ ಸಹ ರಾಜ್ಯದೆಲ್ಲೆಡೆ ಗುಡುಗು ಸಹಿತ...

ಪಲ್ಯ, ಗ್ರೇವಿ & More 45 | ಇಂದೇ ಟ್ರೈ ಮಾಡಿ ರೊಟ್ಟಿ ಜೊತೆ ಟೇಸ್ಟಿಯಾದ ಮಿಕ್ಸ್‌ ಚಟ್ನಿ

ಸಾಮಾಗ್ರಿಗಳುಸಾಸಿವೆ ಜೀರಿಗೆಕಡ್ಲೆಬೇಳೆಉದ್ದಿನಬೇಳೆಶೇಂಗಾಹಸಿಮೆಣಸುಈರುಳ್ಳಿಟೊಮ್ಯಾಟೊಅರಿಶಿಣಕೊತ್ತಂಬರಿ ಸೊಪ್ಪುಕಾಯಿ https://hosadigantha.com/summer-drink-once-you-drink-punarpujiya-juice-you-wont-even-look-at-any-other-juice/ ಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಕಡ್ಲೆಬೇಳೆ ಉದ್ದಿನಬೇಳೆ ಶೇಂಗಾ ಹಾಕಿ ಹುರಿದುಕೊಳ್ಳಿಇದು ರೋಸ್ಟ್‌ ಆದ ನಂತರ ಹಸಿಮೆಣಸು, ಈರುಳ್ಳಿ ಹಾಗೂ ಟೊಮ್ಯಾಟೊ ಹಾಕಿ ಬಾಡಿಸಿನಂತರ ಅರಿಶಿಣ ಹಾಗೂ...

WEATHER | ರಾಜ್ಯದಲ್ಲಿ ಬೇಸಿಗೆ ಜತೆ ಮಳೆ, ಮಲೆನಾಡು ಭಾಗದಲ್ಲಿ ಇಂದು ಜೋರು ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಇದರ ನಡುವೆಯೂ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಹಾಸನ, ಚಿಕ್ಕಮಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಸಹ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. https://hosadigantha.com/revival-of-tradition-at-udupi-sri-krishna-mutt-darshan-practice-annaprasad-service-to-change/ ಬೆಂಗಳೂರಿನಲ್ಲಿ...

ದಿನಭವಿಷ್ಯ: ಕುಟುಂಬಕ್ಕಿಂತ ದೊಡ್ಡ ಸಪೋರ್ಟರ್‌ ಯಾರೂ ಇಲ್ಲ, ಅವರ ಮಾತಿಗೆ ಇಲ್ಲ ಎನ್ನಬೇಡಿ

ಮೇಷಆಪ್ತರ ಜತೆಗೆ ಭಿನ್ನಮತ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ಉತ್ತಮ ಫಲ. ಆರ್ಥಿಕ ಕೊರತೆ ನಿವಾರಣೆ.ವೃಷಭ ತೋಚಿದ್ದನ್ನು ಖರೀದಿಸಬೇಕೆಂಬ ಅಭ್ಯಾಸ ಭಾರೀ ವೆಚ್ಚಕ್ಕೆ ಕಾರಣವಾದೀತು. ಕೌಟುಂಬಿಕ ಸಹಕಾರ. ವಿದ್ಯಾರ್ಥಿಗಳಿಗೆ ಯಶ.  ...

ಲೆಬನಾನ್‌ ಮೇಲೆ ಮುಗಿಬಿದ್ದ ಇಸ್ರೇಲ್: ಹಿಜ್ಬುಲ್ಲಾ ರಾಡ್ವಾನ್ ಫೋರ್ಸ್ ಮೇಲೆ ವೈಮಾನಿಕ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರಿದ್ದು, ಇರಾನ್ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಇಸ್ರೇಲ್ ತನ್ನ ದೃಷ್ಟಿಕೋನವನ್ನು ಲೆಬನಾನ್‌ ನತ್ತ ಹರಿಸಿದ್ದು, ಹಿಜ್ಬುಲ್ಲಾ ಸಂಘಟನೆ ನಿಯಂತ್ರಿತ ದೂರದರ್ಶನ ಪ್ರಸಾರ ಹಾಗೂ ರಾಡ್ವಾನ್ ಫೋರ್ಸ್​ನ...

ಹಾರ್ಮುಜ್ ಜಲಸಂಧಿ ದಾಟಿದೆ ಮತ್ತೆರಡು ಹಡಗು: ಇನ್ನೆರಡು ದಿನದಲ್ಲಿ ನವಮಂಗಳೂರು ಬಂದರಿಗೆ 45 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬರೋಬ್ಬರಿ 92,600 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿ ಭಾರತಕ್ಕೆ ಆಗಮಿಸುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಯುನೈಟೆಟ್ ಅರಬ್ ಎಮಿರೇಟ್ಸ್‌ನ ರುವೈಸ್‌ನಿಂದ 45...

ಅಜಿತ್ ಪವಾರ್ ವಿಮಾನ ಪತನ ಪೂರ್ವನಿಯೋಜಿತ ಕೃತ್ಯವೇ? ಬೆಂಗಳೂರಲ್ಲಿ ದಾಖಲಾಯಿತು ಎಫ್‌ಐಆರ್ !

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇದೇ ಜನವರಿ 28 ರಂದು ಮಹಾರಾಷ್ಟ್ರ ಮಾಜಿ ಡಿಸಿಎಂ ಅಜಿತ್ ಪವಾರ್ ಸಾವಿಗೆ ಕಾರಣವಾಗಿದ್ದ ಪುಣೆಯ ಬಾರಾಮತಿಯ ವಿಮಾನ ದುರಂತದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅವರ ಅಳಿಯ ರೋಹಿತ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !