ಹೊಸದಿಗಂತ ಡಿಜಿಟಲ್ ಡೆಸ್ಕ್:ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್ಫೇರ್ ಅಸೋಸಿಯೇಷನ್ನಿಂದ ಈದ್ ಮಿಲಾದ್ ಹಬ್ಬ ಆಚರಿಸುತ್ತಿದ್ದು, ಇಂದು ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೊಬೈಲ್ ಗೇಮ್ ಆಡಬೇಡ ಎಂದು ತಂದೆ ಬೈದಿದ್ದಕ್ಕೆ 15 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ನವೆಂಬರ್ 5ರಂದು ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಘಟನೆ ಡನೆದಿದ್ದು, ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮೃತ ಬಾಲಕನ ಹೆಸರು ರಾಜವೀರ್ ಬಘೇಲ್.ಪ್ರಾಥಮಿಕ ಮಾಹಿತಿಗಳ ಪ್ರಕಾರ, ಬಾಲಕ ಫ್ರೀ ಫೈರ್ ಎಂಬ ಮೊಬೈಲ್ ಗೇಮ್ಗೆ ಅಡಿಕ್ಟ್ಆಗಿದ್ದ, ಇದರಿಂದಾಗಿ ತಂದೆ ಕೋಪಗೊಂಡು ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ಗದರಿದ್ದರು.
ಅಷ್ಟೇ ಅಲ್ಲದೆ ತಂದೆ ರಾಜವೀರ್ ಬಘೇಲ್ ಆಟ ಆಡುತ್ತಿದ್ದಾಗ ಅವನ ಫೋನ್ ಅನ್ನು ಕಸಿದುಕೊಂಡು ವಶಪಡಿಸಿಕೊಂಡಿದ್ದರು. ಕೋಪಗೊಂಡ ಹುಡುಗ ನೇರವಾಗಿ ತನ್ನ ಕೋಣೆಗೆ ಹೋದನು. ಅಷ್ಟರಲ್ಲಿ, ಕುಟುಂಬದ ಇತರ ಸದಸ್ಯರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರತಿ ಟನ್ ಕಬ್ಬಿಗೆ 3,500 ದರ ನಿಗದಿಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಚಿವ ಶಿವಾನಂದ್ ಪಾಟೀಲ್ ಸ್ಥಳಕ್ಕೆ ಭೇಟಿ, ಮಾತುಕತೆ ನಡೆಸಿದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿಲ್ಲ.
ಸಕ್ಕರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆʼ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇಬ್ಬರೂ ಇತ್ತೀಚೆಗಷ್ಟೇ ತಮ್ಮ ವಿವಾಹ ನಿಶ್ಚಿತಾರ್ಥ ಮುಗಿಸಿಕೊಂಡು ಮದುವೆಗೆ ಅಣಿಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಫೆಬ್ರವರಿಯಲ್ಲೇ ಮದುವೆ ನಡೆಯುತ್ತೆ ಅನ್ನೋದು ಬಹುತೇಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮೆಲ್ಲರ ಪ್ರೀತಿಯ, ಸುಂದರವಾದ ವಂದೇ ಮಾತರಂ ಗೀತೆಗೆ ಇದೀಗ 150 ವರ್ಷ.ನವೆಂಬರ್ 7ರಂದು ವಂದೇ ಮಾತರಂ ತನ್ನ 150ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆಯಾಗಿದೆ. ಇದು ಭಾರತದ ರಾಷ್ಟ್ರೀಯ ಗುರುತು ಮತ್ತು ಶೌರ್ಯದ ಶಾಶ್ವತ ಸಂಕೇತವಾಗಿದೆ. ಆದರೆ ಈ ಹಾಡನ್ನು ಯಾವಾಗ ರಚಿಸಲಾಯಿತು...
ಜೀವನದಲ್ಲಿ ಎಲ್ಲದಕ್ಕಿಂತ ಯಾವುದು ಮುಖ್ಯ ಗೊತ್ತಾ? ಆರೋಗ್ಯ.
ಹೌದು, ಇದರಲ್ಲಿ ಯಾವುದೇ ಡಿಬೇಟ್ ಇಲ್ಲ, ಮಾತುಕತೆಯೂ ಇಲ್ಲ. ಆರೋಗ್ಯ ಚೆನ್ನಾಗಿದ್ದಾಗ ನೂರಾರು ಸಮಸ್ಯೆಗಳು ಕಾಣುತ್ತವೆ. ಅದೇ ಆರೋಗ್ಯ ಸರಿಯಿಲ್ಲದಾಗ ಬರೀ ಆರೋಗ್ಯ ಸರಿ ಮಾಡಿಕೊಳ್ಳುವುದೊಂದೇ...
ಸಾಮಾಗ್ರಿಗಳುಈರುಳ್ಳಿಹಸಿಮೆಣಸುಎಣ್ಣೆಮೆಂತ್ಯೆಜೀರಿಗೆಹುಣಸೆಹುಳಿಮಾಡುವ ವಿಧಾನಮೊದಲು ಬಾಣಲೆಗೆ ಎಣ್ಣೆ ಸಾಸಿವೆ, ಜೀರಿಗೆ,ಕಡ್ಲೆಬೇಳೆ, ಉದ್ದಿನಬೇಳೆ, ಶೇಂಗಾ ಹಾಕಿ ಬಾಡಿಸಿಕೊಳ್ಳಿನಂತರ ಕರಿಬೇವು, ಹಸಿಮೆಣಸು ಹಾಗೂ ಈರುಳ್ಳಿ ಹಾಕಿಉಪ್ಪು ಹಾಕಿ ಬಾಡಿಸಿಕೊಳ್ಳಿ, ನಂತರ ಇದಕ್ಕೆ ಸ್ವಲ್ಪ ಹುಣಸೆರಸ, ಹುರಿದ ಮೆಂತ್ಯೆ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲೂ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.
ಮೇಷಆರೋಗ್ಯ ಸುಧಾರಣೆ. ಮಾಡಬೇಕಾದ ಕಾರ್ಯ ಮಾಡಿ ಮುಗಿಸಿ. ವಿಳಂಬ ಸಲ್ಲದು. ಕೌಟುಂಬಿಕ ಕಾರ್ಯಕ್ಕೆ ಸಮಯ ಕೊಡಿ. ವೃತ್ತಿಯಲ್ಲಿ ಸಮಾಧಾನ.ವೃಷಭಉದ್ಯೋಗಕ್ಕೆ ಸಂಬಂಧಿಸಿ ಶುಭ ಬೆಳವಣಿಗೆ. ಶಾಂತಚಿತ್ತತೆ ಕಾಪಾಡಿಕೊಳ್ಳಿ. ಸಣ್ಣ ವಿಷಯಕ್ಕೆ ಉದ್ವಿಗ್ನ ಗೊಳ್ಳದಿರಿ. ಆರೋಗ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ 'ಎ' ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ 'ಎ' ತಂಡವು ಅನಿರೀಕ್ಷಿತ ಬ್ಯಾಟಿಂಗ್ ಕುಸಿತ ಕಂಡಿದೆ. ನವೆಂಬರ್ 6 ರಂದು ಪ್ರಾರಂಭವಾದ ಈ ಪಂದ್ಯದಲ್ಲಿ ಟೀಂ...