ಬೆಂಗಳೂರಿನಲ್ಲಿ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಬಸವನಗುಡಿಯಲ್ಲಿನ ಕಾಲೇಜಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಕಾಲೇಜಿನ ಬಹುಮಹಡಿ ಕಟ್ಟಡದಿಂದ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಎಂಬಾತ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಅಕ್ಷಯ್ ರೆಡ್ಡಿ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಏರೋಸ್ಪೇಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ , ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!