ಮಕ್ಕಳ ಕಳ್ಳನೆಂದು ಯುವಕನನ್ನು ಗಿಡಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರಿಂದ ಥಳಿತ

ಹೊಸದಿಗಂತ ವರದಿ ವಿಜಯಪುರ:

ಮಕ್ಕಳ ಕಳ್ಳನೆಂದು ಯುವಕನನ್ನು ಗಿಡಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ಜಿಲ್ಲೆ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನಡೆದಿದೆ.

ಅಪರಿಚಿತ ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿದ್ದು, ಎಲ್ಲಿಂದ ಬಂದಿರುವೆ ? ಎಷ್ಟು ಜನ ಬಂದಿದ್ದೀರಿ? ಮಕ್ಕಳ ಕದಿಯಲು ಬಂದಿದ್ದೀರಾ? ಎಂದು ಯುವಕನಿಗೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!