ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯುಗೆ ದಸರಾದಲ್ಲಿ ಭಾಗಿಯಾಗಲು ಗ್ರೀನ್ ಸಿಗ್ನಲ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ದಸರಾದಲ್ಲಿ ಅಭಿಮನ್ಯು ಆನೆ ನಿಶಾನೆ ಆನೆಯಾಗಿ ಭಾಗವಹಿಸಲಿದೆ ಎಂದು ಅರಣ್ಯ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ನೀಡಿದ್ದಾರೆ. ಈಗಾಗಲೇ ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು 25 ವರ್ಷ ದಸರಾದಲ್ಲಿ ಭಾಗಿಯಾಗಿದೆ. ಈ ಬಾರಿ ಆನೆಯ ವಯಸ್ಸನ್ನು ಪರಿಗಣಿಸಿ ದಸರಾ ಆನೆಗಳ ಪಟ್ಟಿಯಿಂದ ಕೈಬಿಡಲಾಗಿತ್ತು. ಅಭಿಮನ್ಯು ಅಭಿಮಾನಿಗಳು ದಸರಾ ಜಂಬೂಸವಾರಿಗೆ ಅಭಿಮನ್ಯುಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದರು. ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ … Continue reading ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯುಗೆ ದಸರಾದಲ್ಲಿ ಭಾಗಿಯಾಗಲು ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed