ರೇಣುಕಾಸ್ವಾಮಿ ಕುಟುಂಬಕ್ಕೆ ನೆರವು ನೀಡಿ ಸಾಂತ್ವಾನ ಹೇಳಿದ ನಟ ವಿನೋದ್ ರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದಲ್ಲಿರುವ ದಿವಂಗತ ರೇಣುಕಾಸ್ವಾಮಿ ಅವರ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ.

ವಿನೋದ್ ರಾಜ್ ಅವರು ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಒಂದು ಲಕ್ಷ ರೂ. ನೆರವು ನೀಡಿದ್ದಾರೆ.

ವಿನೋದ್ ರಾಜ್ ಅವರು ಮೃತ ರೇಣುಕಾಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪೋಷಕರು ಮತ್ತು ರೇಣುಕಾಸ್ವಾಮಿ ಅವರ ಪತ್ನಿ ಸಹನಾ ಅವರೊಂದಿಗೆ ಸಾಂತ್ವನ ಹೇಳಿದರು.

ನಿಮ್ಮ ಮಗ ಮರಳಿ ಬರುತ್ತಾನೆ ಎಂದು ಆಶಿಸಿದರು. 1 ಲಕ್ಷ ರೂ. ದೇಣಿಗೆಯೊಂದಿಗೆ ಅವರು ಕುಟುಂಬವನ್ನು ಆರ್ಥಿಕವಾಗಿ ಬೆಂಬಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!