ತುರ್ತು ಸಭೆ ಕರೆದ ಬಿಜೆಪಿ: ಶಿವರಾಜ್ ಸಿಂಗ್, ಸಿಂಧಿಯಾ ಸಹಿತ ಮುಖಂಡರು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತ ತಲುಪಿದ್ದು, ಬಿಜೆಪಿ ಭಾರಿ ಮುನ್ನಡೆಯಲ್ಲಿದೆ.

ಈ ನಡುವೆ ಬಿಜೆಪಿ ನಾಯಕರು ತುರ್ತು ಸಭೆ ಕರೆದಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವ ಸಿಂಧಿಯಾ ಸೇರಿದಂತೆ ಮಧ್ಯಪ್ರದೇಶ ಬಿಜೆಪಿ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮುಂದಿನ ಕಾರ್ಯತಂತ್ರದ ಕುರಿತಾಗಿ ನಾಯಕರು ಚರ್ಚಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!