ಮತ್ತೆ ಭವಿಷ್ಯ ನುಡಿದ ಕೋಡಿ ಶ್ರೀ: ಈ ಬಾರಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್

ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ.
ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ. ಪ್ರಕೃತಿ ವಿಕೋಪಗಳಿಂದ ಮಾನವನಿಗೆ ತೊಂದರೆಯಾಗಲಿದೆ ಎಂದು ಕೋಡಿಶ್ರೀ ಭವಿಷ್ಯನುಡಿದಿದ್ದಾರೆ ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗ್ತಿದೆ. ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!