ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿದ್ದು, ಮಸ್ಕತ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಕೇರಳದಿಂದ ಕೊಚ್ಚಿಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, 14 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿದ ನಂತರ ಪ್ರಯಾಣಿಕರು ಗಾಬರಿಯಾಗಿದ್ದು, ತುರ್ತು ಭೂಸ್ಪರ್ಶ ಮಾಡಿ, ಪ್ರಯಾಣಿಕರನ್ನು ಸ್ಲೈಡ್ಗಳಲ್ಲಿ ಇಳಿಸಲಾಯಿತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.