ರೋಚಕ ಪಂದ್ಯಕ್ಕೆ ಅಖಾಡ ಸಿದ್ದ: ಟಾಸ್ ಗೆದ್ದ RCB ನಾಯಕ ಪಾಟಿದರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ 37 ನೇ ಪಂದ್ಯ ಇಂದು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂಜಾಬ್ ವಿರುದ್ಧ ತವರಿನಲ್ಲಿ ಸೋತಿರುವ ಆರ್​ಸಿಬಿ, ಈ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುತ್ತ ಎಂದು ಕಾದುನೋಡಬೇಕಿದೆ.

ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!