ಶ್ರೀಲಂಕಾ ಜಲಗಡಿಯಲ್ಲಿ ಮೀನುಗಾರಿಕೆ ಆರೋಪ: 15 ಭಾರತೀಯರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ಜಲಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 15 ಭಾರತೀಯರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ.

ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕರೈನಗರದ ಕರಾವಳಿಯಲ್ಲಿ ಮೀನುಗಾರರನ್ನು ವಶಕ್ಕೆ ಪಡೆದು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ.

ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುತ್ತದೆ. ಈ ಪ್ರದೇಶದಲ್ಲಿ ಎರಡೂ ದೇಶಗಳ ಮೀನುಗಾರರಿಗೆ ಹೆಚ್ಚೆಚ್ಚು ಮೀನು ಸಿಗುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!