ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ: ಪವಾಡದಂತೆ ಪಾರಾದ ಅಮರನಾಥ ಯಾತ್ರಿಕರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಭಕ್ತರು ಪವಾಡಸದೃಶ ಪಾರಾಗಿದ್ದಾರೆ. ಇಡೀ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 39 ಯಾತ್ರಿಕರು ಗಾಯಗೊಂಡಿದ್ದಾರೆ. ಗುಹಾ ದೇವಾಲಯದಲ್ಲಿ ಬಾಬಾ ಬರ್ಫಾನಿ ದರುಶನ ಪಡೆದು ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ. … Continue reading ಜಮ್ಮು-ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ: ಪವಾಡದಂತೆ ಪಾರಾದ ಅಮರನಾಥ ಯಾತ್ರಿಕರು
Copy and paste this URL into your WordPress site to embed
Copy and paste this code into your site to embed