ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮಿತ್ ಶಾ ವರ ಸಾರ್ವಜನಿಕ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವೇಳೆ ರಸ್ತೆ ಅಪಘಾತವಾಘಿ ಹನ್ನೆರಡು ಜನ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತು ಟ್ವೀಟ್ ಮಾಡಿದ್ದಾರೆ.
ʻಸಿದ್ದಿಯಲ್ಲಿ ನಡೆದ ರಸ್ತೆ ಅಪಘಾತ ದುಃಖಕರವಾಗಿದೆ. ಮೃತರ ಕುಟುಂಬಕ್ಕೆ ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಹಾರೈಸುತ್ತೇನೆ ಎಂದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
सीधी (म.प्र) में हुआ सड़क हादसा अत्यंत दुःखद है। इस हादसे में जान गंवाने वाले लोगों के परिजनों के प्रति गहरी संवेदना व्यक्त करता हूँ। ईश्वर उन्हें यह दुःख सहने की शक्ति दें। प्रशासन द्वारा घायलों को उपचार उपलब्ध कराया जा रहा है। घायलों के शीघ्र स्वस्थ होने की प्रार्थना करता हूँ।
— Amit Shah (@AmitShah) February 24, 2023