ನಾನು ನಡೆದಿದ್ದೇ ದಾರಿ ಎಂದು ಗಜರಾಜನ ಎಂಟ್ರಿ, ಮತ್ತೆ ಕಾಡಿಗಟ್ಟಿದ ಅರಣ್ಯ ಸಿಬ್ಬಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಬೆಳ್ಳಂಬೆಳಗ್ಗೆ ಒಂಟಿಸಲಗ ಗ್ರಾಮಕ್ಕೆ ಭೇಟಿ ನೀಡಿ, ಕೆಲ ಕಾಲ ಆತಂಕ ಸೃಷ್ಟಿ ಮಾಡಿತ್ತು. ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಅಬಿನಾಶಪುರ ಗ್ರಾಮಕ್ಕೆ ಆನೆ ನುಗ್ಗಿತ್ತು. ಕೂಡಲೇ ಸ್ಥಳೀಯರು ಈ ವಿಚಾರವನ್ನು ಅರಣ್ಯ ಇಲಾಖೆಗೆ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಒಂಟಿ ಸಲಗವನ್ನು ಕ್ರೇನ್‌ ಸಹಾಯದಿಂದ ಪುನಃ ಸಮೀಪದ ಕಾಡಿಗೆ ತಲುಪಿಸಿದ್ದಾರೆ. ಆನೆ ತೆರವಿನಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.‌

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!