ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆಯಲ್ಲಿ ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.
ಸ್ಫೋಟದಿಂದ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜುಂಜರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ ಮೃತ ಕಾರ್ಮಿಕ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.