ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನೇನು ಕೆಲವೇ ಸಮಯ ಬಾಕಿ ಇದ್ದು, ಆರಂಭಿಕ ಮತಎಣಿಕೆಯಲ್ಲಿ ಏಳು ಸಚಿವರಿಗೆ ಹಿನ್ನಡೆಯಾಗಿದೆ.
ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ವಿ. ಸೋಮಣ್ಣ, ಶ್ರೀರಾಮುಲು, ಸುದಾಕರ್, ಆರ್.ಅಶೋಕ್ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ಆರಂಭಿಕ ಹಿನ್ನಡೆ ಎದುರಾಗಿದೆ.