ದಿಗಂತ ವರದಿ ಬೀದರ್:
ಲೋಕಸಭೆ ಚುನಾವಣೆ ನಿಮಿತ್ತ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಕೃಷಿ ಇಲಾಖೆ ಅಧಿಕಾರಿ ಆನಂದ (31) ಇವರಿಗೆ ಹೃದಯಾಘಾತ ಆಗಿತ್ತು ಆಸ್ಪತ್ರೆಗೆ ಒಯ್ಯುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ದಿಗಂತ ವರದಿ ಬೀದರ್:
ಲೋಕಸಭೆ ಚುನಾವಣೆ ನಿಮಿತ್ತ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಕೃಷಿ ಇಲಾಖೆ ಅಧಿಕಾರಿ ಆನಂದ (31) ಇವರಿಗೆ ಹೃದಯಾಘಾತ ಆಗಿತ್ತು ಆಸ್ಪತ್ರೆಗೆ ಒಯ್ಯುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ