ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣಾ ಪ್ರಚಾರ ವೇಳೆ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಕಿಡಿಗೇಡಿಗಳು ಕಲ್ಲೇಸೆದಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ವಿಜಯವಾಡದ ಸಿಂಗ್ ನಗರದಲ್ಲಿ ಈ ಘಟನೆ ನಡೆದಿದೆ.
ಕಿಡಿಗೇಡಿಗಳು ಕಲ್ಲೇಸತದಿಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆ ಕಣ್ಣಿಗೆ ಗಾಯವಾಗಿದೆ. ತಕ್ಷಣ ಅವರಿಗೆ ಪ್ರಚಾರದ ವಾಹನದಲ್ಲೇ ಪ್ರಾರ್ಥಮಿಕ ಚಿಕಿತ್ಸೆ ನೀಡಲಾಯಿತು.