Photo Gallery| ತಿರುಪತಿ ತಿಮ್ಮಪ್ಪನ ಬ್ರಹ್ಮೋತ್ಸವದ ಅಂಕುರಾರ್ಪಣ ವೈಭವವನ್ನು ನೀವೂ ಕಣ್ತುಂಬಿಕೊಳ್ಳಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀವಾರಿ ಬ್ರಹ್ಮೋತ್ಸವಕ್ಕೆ ತಿರುಮಲ ಸಜ್ಜಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿ ಸಾಲಕಟ್ಲ ಬ್ರಹ್ಮೋತ್ಸವದ ಧ್ವಜಾರೋಹಣದ ಹಿಂದಿನ ದಿನ ಅಂಕುರಾರ್ಪಣ ನಡೆಯಿತು. ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ಟಿಟಿಡಿ ತಿರುಮಲದ ʻಸಪ್ತಗಿರಿʼಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.  ವಿದ್ಯುದ್ದೀಪಗಳ ಅಲಂಕಾರದಿಂದ ಬೆಟ್ಟಗಳು ಝಗಮಗಿಸುತ್ತಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ಮತ್ತು ಪ್ರಮುಖ ರಸ್ತೆಗಳನ್ನು ವಿವಿಧ ರೀತಿಯ ಹೂವಿನ ಗಿಡಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ಅಲ್ಲಿನ ಸೌಂದರ್ಯ ನಿಮಗಾಗಿ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!