ಭಾಸ್ಕರ್ ರಾವ್ ಬೆನ್ನಲ್ಲೇ ಮತ್ತೊಬ್ಬ ಅಧಿಕಾರಿ ರಾಜಕೀಯಕ್ಕೆ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದ ಭಾಸ್ಕರ್ ರಾವ್ ನಿನ್ನೆಯಷ್ಟೇ ಆಮ್​ ಆದ್ಮಿ ಪಾರ್ಟಿ ಸೇರ್ಪಡೆಗೊಂಡಿದ್ದು, ಇದೀಗ .ಮತ್ತೊಬ್ಬ ಅಧಿಕಾರಿ ರಾಜಕೀಯದತ್ತ ಮುಖಮಾದ್ದಾರೆ.
ಹೌದು, KAS ಅಧಿಕಾರಿಯಾಗಿದ್ದ ಕೆ‌. ಮಥಾಯ್ ಮುಂದಿನ ವಾರ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ.
KAS ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಕೆ‌. ಮಥಾಯ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು.
ಸಕಾಲ, ಬಿಬಿಎಂಪಿ ಜಾಹಿರಾತು ವಿಭಾಗದಲ್ಲಿ ಅಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಮುಂದಿನ ವಾರ ಆಮ್ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!