ಬೇಷರತ್ ಕ್ಷಮೆ ಕೇಳಿ: ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆಯ ನೋಟಿಸ್ ನೀಡಿದ ಸ್ಮೃತಿ ಇರಾನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಆಕ್ರಮವಾಗಿ ಬಾರ್ ಹೊಂದಿರುವ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ನಾಯಕರದ ಪವನ್ ಖೇರಾ, ಜೈರಾಮ್ ರಮೇಶ್ ಮತ್ತು ನೆಟ್ಟ ಡಿಸೋಜಾ ಅವರಿಗೆ ಸ್ಮೃತಿ ಇರಾನಿ ನೋಟಿಸ್ ನೀಡಿದ್ದಾರೆ. ಬೇಷರತ್ ಕ್ಷಮೆ ಕೋರದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಕಾಂಗ್ರೆಸ್ ತನ್ನ ಮಗಳ ಚಾರಿತ್ರ್ಯ ವಧೆ ಮಾಡಿದೆ ಎಂದು ಆರೋಪಿಸಿರುವ ಸ್ಮೃತಿ ಇರಾನಿ ನ್ಯಾಯಾಲಯದಲ್ಲಿ ಉತ್ತರ ಹುಡುಕುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!