ಜನರ ಸಮಸ್ಯೆಗಿಂತ IPL ಟಿಕೆಟ್ ಮುಖ್ಯವಾಯಿತೇ? ಕೆಎಸ್ಸಿಎ ಆಫರ್ ತಿರಸ್ಕರಿಸಿದ ಸುರೇಶ್ ಕುಮಾರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಟಿಕೆಟ್ ಹಂಚಿಕೆಯ ಚರ್ಚೆ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ. ಶಾಸಕರ ಬೇಡಿಕೆಗೆ ಮಿಂಚಿನ ವೇಗದಲ್ಲಿ ಸ್ಪಂದಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ, ಪ್ರತಿಯೊಬ್ಬ ಶಾಸಕರಿಗೂ ಟಿಕೆಟ್ ನೀಡಲು ಸಮ್ಮತಿಸಿದೆ. ಆದರೆ, ಈ ನಿರ್ಧಾರ ರಾಜಕೀಯ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸದನದಲ್ಲಿ ಶಾಸಕರಿಗೆ ಐಪಿಎಲ್ ಟಿಕೆಟ್ ಸಿಗುತ್ತಿಲ್ಲ ಎಂಬ ಬಗ್ಗೆ … Continue reading ಜನರ ಸಮಸ್ಯೆಗಿಂತ IPL ಟಿಕೆಟ್ ಮುಖ್ಯವಾಯಿತೇ? ಕೆಎಸ್ಸಿಎ ಆಫರ್ ತಿರಸ್ಕರಿಸಿದ ಸುರೇಶ್ ಕುಮಾರ್
Copy and paste this URL into your WordPress site to embed
Copy and paste this code into your site to embed