ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರುಶನ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.