ದೆಹಲಿಗೆ ಬಂದ ಅಸ್ಸಾಂ ಪೊಲೀಸರು: ಪವನ್ ಖೇರಾ ಓಡಿ ಹೋಗಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಲೇವಡಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಮೇಲೆ ವಿದೇಶಿ ಪಾಸ್ಪೋರ್ಟ್ ಹಾಗೂ ಕೋಟ್ಯಂತರ ರೂ. ಹಣ ಹೂಡಿಕೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಅಸ್ಸಾಂ ಪೊಲೀಸರ ತಂಡ ದೆಹಲಿಯಲ್ಲಿರುವ ಖೇರಾ ನಿವಾಸಕ್ಕೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ, ಪೊಲೀಸರು ದೆಹಲಿಯಲ್ಲಿರುವ ಖೇರಾ ಅವರ … Continue reading ದೆಹಲಿಗೆ ಬಂದ ಅಸ್ಸಾಂ ಪೊಲೀಸರು: ಪವನ್ ಖೇರಾ ಓಡಿ ಹೋಗಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಲೇವಡಿ!
Copy and paste this URL into your WordPress site to embed
Copy and paste this code into your site to embed