ಕೊನೆಗೂ ಅಣ್ಣನನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ತಮ್ಮ ಅಭಿಷೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದರ್ಶನ್ ಅವರನ್ನು ನೋಡಲು ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಚಿಕ್ಕಣ್ಣ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.

ದರ್ಶನ್ ಜೈಲು ಪಾಲಾದ ನಂತರ ನಟ ಅಭಿಷೇಕ್ ಮೊದಲ ಬಾರಿಗೆ ಜೈಲಿಗೆ ಭೇಟಿ ನೀಡಿದ್ದಾರೆ. ಚಿತ್ರರಂಗದ ಏಳಿಗೆಗಾಗಿ ನಡೆಯುತ್ತಿರುವ ಪೂಜೆಯಲ್ಲಿ ಪಾಲ್ಗೊಂಡ ನಂತರ ಚಿಕ್ಕಣ್ಣ ಹಾಗೂ ಧನ್ವೀರ್ ಜೊತೆ ಅಭಿಷೇಕ್ ಜೈಲಿಗೆ ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!