ಹರಳಯ್ಯ ಸ್ವಾಮೀಜಿಗೆ ಹಲ್ಲೆ: ಆರೋಗ್ಯ ವಿಚಾರಿಸಿದ ಷಡಾಕ್ಷರಮುನಿ ಸ್ವಾಮೀಜಿ, ಹಲ್ಲೆಕೋರರ ವಿರುದ್ದ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ: ಐಮಂಗಲದ ಬಸವ ಹರಳಯ್ಯ ಸ್ವಾಮೀಜಿ ಅವರ ಮೇಲೆ ಹಲ್ಲೆ ನಡೆಸಿರುವ ಹಲ್ಲೆಕೋರರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಹರಳಯ್ಯ ಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಹಿರಿಯೂರಿನ ಆದಿಜಾಂಬವ ಮಠದ ಷಡಾಕ್ಷರಮುನಿ ಸ್ವಾಮೀಜಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಹರಳಯ್ಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಅವರು, ಆರೋಗ್ಯ ವಿಚಾರಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಷಡಾಕ್ಷರಮುನಿ ಸ್ವಾಮೀಜಿ, ಮಠದ … Continue reading ಹರಳಯ್ಯ ಸ್ವಾಮೀಜಿಗೆ ಹಲ್ಲೆ: ಆರೋಗ್ಯ ವಿಚಾರಿಸಿದ ಷಡಾಕ್ಷರಮುನಿ ಸ್ವಾಮೀಜಿ, ಹಲ್ಲೆಕೋರರ ವಿರುದ್ದ ಕ್ರಮಕ್ಕೆ ಆಗ್ರಹ