ರಾಜ್ಯದಲ್ಲಿ ಆಜಾನ್ ವಿವಾದ: ರೂಲ್ಸ್ ಬ್ರೇಕ್ ಮಾಡಿದ 301 ಧಾರ್ಮಿಕ ಸ್ಥಳಗಳಿಗೆ ನೋಟಿಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಆಜಾನ್ ವಿವಾದ ಭುಗಿಲೆದ್ದಿದ್ದು, ಶಬ್ಧಮಾಲಿನ್ಯ ರೂಲ್ಸ್‌ ಪಾಲಿಸದ 301 ಧಾರ್ಮಿಕ ಸ್ಥಳಗಳಿಗೆ ನೋಟಿಸ್‌ ನೀಡಲಾಗಿದೆ.
‌ಮಂದಿರ, ಮಸೀದಿ, ಚರ್ಚ್‌ಗಳಿಗೆ ನೋಟಿಸ್ ನೀಡಲಾಗಿದ್ದು, ಹೈಕೋರ್ಟ್‌ ಆದೇಶದಂತೆ ಶಬ್ಧಮಾಲಿನ್ಯ ರೂಲ್ಸ್‌ ಸರಿಯಾಗಿ ಪಾಲಿಸುವಂತೆ ತಾಕೀತು ಮಾಡಲಾಗಿದೆ.
ಇನ್ನು ಬೆಂಗಳೂರು ನಗರದಲ್ಲಿ ಮಾತ್ರ ಈಗಾಗಲೇ 40ಕ್ಕೂ ಹೆಚ್ಚು ಕೇಸ್‌ ದಾಖಲು ಮಾಡಲಾಗಿದೆ.
ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಕೂಡ ಎಲ್ಲಾ ‌ಮಂದಿರ, ಮಸೀದಿ, ಚರ್ಚ್‌ಗಳಿಗೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!