ಬೆಂಗಳೂರು ಅಭಿವೃದ್ಧಿ ಖಾತೆ ಇನ್ನೂ ಬಾಕಿ: ಜವಾಬ್ದಾರಿಗಿಂತ ಮೊದಲು ಸ್ಪಷ್ಟತೆ ಮುಖ್ಯ ಎಂದ ಕೃಷ್ಣ ಬೈರೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಹಲವು ದಿನಗಳಾದರೂ ಕೃಷ್ಣ ಬೈರೇಗೌಡ ಅವರು ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆಯ ಅಧಿಕಾರವನ್ನು ಅಧಿಕೃತವಾಗಿ ವಹಿಸಿಕೊಳ್ಳದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಜವಾಬ್ದಾರಿ ಸ್ವೀಕರಿಸುವ ಮೊದಲು ಕೆಲವು ವಿಷಯಗಳಲ್ಲಿ ಸ್ಪಷ್ಟತೆ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಜವಾಬ್ದಾರಿ ನಿರ್ವಹಣೆಗೆ ಸ್ಪಷ್ಟತೆ ಅಗತ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಕೃಷ್ಣ ಬೈರೇಗೌಡ, ಯಾವುದೇ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಿ ಫಲಿತಾಂಶ ನೀಡಬೇಕಾದರೆ ಅದರ ವ್ಯಾಪ್ತಿ ಮತ್ತು ಅಧಿಕಾರಗಳ ಬಗ್ಗೆ ಸ್ಪಷ್ಟತೆ … Continue reading ಬೆಂಗಳೂರು ಅಭಿವೃದ್ಧಿ ಖಾತೆ ಇನ್ನೂ ಬಾಕಿ: ಜವಾಬ್ದಾರಿಗಿಂತ ಮೊದಲು ಸ್ಪಷ್ಟತೆ ಮುಖ್ಯ ಎಂದ ಕೃಷ್ಣ ಬೈರೇಗೌಡ