ಬ್ಯಾಂಕ್ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ ಎಂದ ಕೋರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿ ನ್ಯಾಯಾಲಯದಿಂದ ಬಂದ ತೀರ್ಪು ಮಧ್ಯಪ್ರದೇಶ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಹಿರಿಯ ಶಾಸಕ ರಾಜೇಂದ್ರ ಭಾರ್ತಿ ವಿರುದ್ಧದ ಬಹುಕಾಲದ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ದೋಷಿ ಎಂದು ಘೋಷಿಸಿದ್ದು, ಇದರಿಂದ ಪಕ್ಷಕ್ಕೆ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ತೀರ್ಪಿನ ತಕ್ಷಣವೇ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ದಾಟಿಯಾ ಕ್ಷೇತ್ರವನ್ನು ಮೂರು ಬಾರಿ ಪ್ರತಿನಿಧಿಸಿದ್ದ 68 ವರ್ಷದ ರಾಜೇಂದ್ರ ಭಾರ್ತಿ ವಿರುದ್ಧ ಸ್ಥಿರ ಠೇವಣಿ (FD) ದಾಖಲೆಗಳಲ್ಲಿ ತಿರುಚುವಿಕೆ, ನಕಲಿ … Continue reading ಬ್ಯಾಂಕ್ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ ಎಂದ ಕೋರ್ಟ್
Copy and paste this URL into your WordPress site to embed
Copy and paste this code into your site to embed