ಹೊಸದಿಗಂತ ವರದಿ ವಿಜಯಪುರ
ವಿಜಯಪುರದ ಜ್ಞಾನಯೋಗ ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿಯವರನ್ನು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭೇಟಿಮಾಡಿದರು.
ಪೂಜ್ಯ ಶ್ರೀ ಯೋಗಾನಂದ ಸ್ವಾಮೀಜಿ, ಪೂಜ್ಯ ಶ್ರೀ ಅಮೃತಾಂನಂದ ಸ್ವಾಮೀಜಿಯವರು, ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಉಪಸ್ಥಿತರಿದ್ದರು.