ಬಸವಲಿಂಗ ಸ್ವಾಮೀಜಿ ಭೇಟಿ ಮಾಡಿದ ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ಹೊಸದಿಗಂತ ವರದಿ ವಿಜಯಪುರ

ವಿಜಯಪುರದ ಜ್ಞಾನಯೋಗ ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿಯವರನ್ನು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭೇಟಿ‌ಮಾಡಿದರು.
ಪೂಜ್ಯ ಶ್ರೀ ಯೋಗಾನಂದ ಸ್ವಾಮೀಜಿ, ಪೂಜ್ಯ ಶ್ರೀ ಅಮೃತಾಂನಂದ ಸ್ವಾಮೀಜಿಯವರು, ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!