ಪೂಜೆಗೆ ತಂದ ಬೆಲ್ಲ ಬಿಚ್ಚಿದ ಭಕ್ತನಿಗೆ ಶಾಕ್ ನೀಡಿತು ಒಳಗೆ ಅವಿತಿದ್ದ ಬ್ಯಾಟರಿ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೂಜೆಗೆಂದು ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರುನಲ್ಲಿ ನಡೆದಿದೆ. ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಶನಿವಾರ ಬೆಳಗ್ಗೆ ಪೂಜೆಗೆಂದು ಬೆಲ್ಲ ತಂದಿದ್ದು, ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!