Thursday, June 1, 2023

Latest Posts

ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಿಎಂ

ಹೊಸದಿಗಂತ ವರದಿ ಹುಬ್ಬಳ್ಳಿ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ. ಪಾಟೀಲ್, ಸಂಸದರಾದ ಶಿವಕುಮಾರ ಉದಾಸಿ, ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!