ಬೆಳಗಾವಿ ಧಾರಾಕಾರ ಮಳೆ: ಸವದತ್ತಿ ರೇಣುಕಾದೇವಿ ದೇವಸ್ಥಾನದ ಆವರಣಕ್ಕೆ ನುಗ್ಗಿದ ನೀರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಜಿಲ್ಲೆಯಲ್ಲಿಂದು ಧಾರಾಕಾರ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದ ಸವದತ್ತಿಯ ರೇಣುಕಾದೇವಿ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿದ್ದು, ಭಕ್ತರು ದೇವಸ್ಥಾನದೊಳಗೆಯೇ ರಕ್ಷಣೆ ‌ಪಡೆದರು. ಆವರಣದಲ್ಲಿದ್ದ ನೀರು ಹೊರಹಾಕಲು ಆಡಳಿತ ಮಂಡಳಿ ಹರಸಾಹಸ ಪಡಬೇಕಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!