BENEFITS | ಕರ್ಪೂರ ಕೇವಲ ಪೂಜೆಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯ ಮನೆ ಮದ್ದು ಅಂದ್ರೆ ಒಪ್ತಿರ?

ಕರ್ಪೂರದ ಬಳಕೆಯಿಂದ ದೇಹ ತಂಪಾಗುತ್ತದೆ. ತಲೆನೋವಿನ ಸಮಸ್ಯೆ ಇದ್ದರೆ ಬಿಳಿ ಚಂದನ ಮತ್ತು ಶುಂಠಿಯೊಂದಿಗೆ ಕರ್ಪೂರವನ್ನು ಬೆರೆಸಿ ಹಚ್ಚುವುದರಿಂದ ಪರಿಹಾರ ದೊರೆಯುತ್ತದೆ. ಈ ಮೂರು ವಸ್ತುಗಳನ್ನು ಸಮಪ್ರಮಾಣದಲ್ಲಿ ಬೆರೆಸಿ ಪೇಸ್ಟ್ ಮಾಡಿ ಹಣೆಗೆ ಹಚ್ಚಿಕೊಳ್ಳಬೇಕು.

ಕರ್ಪೂರವು ತಲೆಹೊಟ್ಟು, ಶುಷ್ಕತೆ, ಕೂದಲು ಉದುರುವಿಕೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಕೊಬ್ಬರಿ ಎಣ್ಣೆಯನ್ನು ಕರ್ಪೂರದೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ. ನೀವು ದಪ್ಪ ಮತ್ತು ಉದ್ದ ಕೂದಲು ಬಯಸಿದರೆ, ತೆಂಗಿನ ಎಣ್ಣೆಯನ್ನು ಕರ್ಪೂರದೊಂದಿಗೆ ಬೆರೆಸಿ ಹಚ್ಚಿ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!