ನಾಳೆ ಬೆಂಗಳೂರು ಬಂದ್: ಕಾನೂನು ವಿಶ್ವವಿದ್ಯಾಯಲದ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ವರದಿ,ಹುಬ್ಬಳ್ಳಿ:

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಸಿ ಸೆ.೨೬ರಂದು ಬೆಂಗಳೂರು ಬಂದ್ ಮಾಡುತ್ತಿರುವ ಹಿನ್ನೆಲೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಯಲದ ಏರ್ಪಡಿಸಿದ್ದ ಪರೀಕ್ಷೆ ಮುಂದೂಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿದ ವಿಶ್ವವಿದ್ಯಾಲಯವು, ಕರ್ನಾಟಕ ಕಾನೂನು ವಿಶ್ವವಿದ್ಯಾಯಲದ ಅಡಿಯಲ್ಲಿ ಬರುವ ಎಲ್ಲ ಕಾಲೇಜುಗಳು ಪರೀಕ್ಷೆಯನ್ನು ಮುಂದೂಡಲಾಗಿದ್ದು, ಈ ಪರೀಕ್ಷೆಗಳನ್ನು ಅಕ್ಟೋಬರ್ ೮ರಂದು ನಡೆಸಲು ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!