ಬೆಂಗಳೂರಿಗೆ ಜಲಕ್ಷಾಮ ಬಿಸಿ: ಕನ್ನಡದಲ್ಲಿಯೇ ಟ್ವೀಟ್ ಮಾಡಿ ಕಾಳಜಿ ತೋರಿಸಿದ ಮೆಗಾಸ್ಟಾರ್ ಚಿರಂಜೀವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರನ್ನು ಈಗ ಕಾಡುತ್ತಿರುವ ನೀರಿನ ಸಮಸ್ಯೆ ಈಗ ಜಾಗತಿಕಮಟ್ಟದಲ್ಲಿ ಸುದ್ದಿಯಾಗುತ್ತಿದೆ!

ಈ ನಡುವೆ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.

ಜೊತೆಗೆ ಈ ಸಮಸ್ಯೆಗೆ ಪರಿಹಾರವನ್ನು ಹೇಳಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ ಎಂದು ಮಾತು ಆರಂಭಿಸಿರುವ ಚಿರಂಜೀವಿ ಏನೆಂದು ಬರೆದುಕೊಂಡಿದ್ದಾರೆ… ಇಲ್ಲಿದೆ ಓದಿ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!