ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರನ್ನು ಈಗ ಕಾಡುತ್ತಿರುವ ನೀರಿನ ಸಮಸ್ಯೆ ಈಗ ಜಾಗತಿಕಮಟ್ಟದಲ್ಲಿ ಸುದ್ದಿಯಾಗುತ್ತಿದೆ!
ಈ ನಡುವೆ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.
ಜೊತೆಗೆ ಈ ಸಮಸ್ಯೆಗೆ ಪರಿಹಾರವನ್ನು ಹೇಳಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ ಎಂದು ಮಾತು ಆರಂಭಿಸಿರುವ ಚಿರಂಜೀವಿ ಏನೆಂದು ಬರೆದುಕೊಂಡಿದ್ದಾರೆ… ಇಲ್ಲಿದೆ ಓದಿ..
ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯ.
ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಬಹುದು. ನಾಳೆ ಎಲ್ಲಿ ಬೇಕಾದರೂ ಸಂಭವಿಸಬಹುದು.ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ… pic.twitter.com/HwoWhSiZW5
— Chiranjeevi Konidela (@KChiruTweets) March 26, 2024