BHARATH JODO | ಶ್ರೀನಗರದಲ್ಲಿ ಇಂದು ‘ಭಾರತ್ ಜೋಡೋ’ ಸಮಾರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ 150 ದಿನಗಳಿಂದ ನಡೆಯುತ್ತಿದ್ದ ಭಾರತ್ ಜೋಡೋ ಯಾತ್ರೆ ಇಂದು ಕೊನೆಯಾಗಲಿದೆ.

ಶ್ರೀನಗರದಲ್ಲಿ ಭಾರತ್ ಜೋಡೋ ಜಾತ್ರೆ ಮುಕ್ತಾಯವಾಗಲಿದ್ದು, ಶೇರ್ ಕಾಶ್ಮೀರ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾದ ರ‍್ಯಾಲಿ 150 ದಿನಗಳ, 3,570 ಕಿ,ಮೀ ಕ್ರಮಿಸಿದ ನಂತರ ಇದೀಗ ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ. ಇಂದಿನ ಸಮಾರೋಪದಲ್ಲಿ ಒಟ್ಟಾರೆ 12 ರಾಜಕೀಯ ಪಕ್ಷಗಳು ಭಾಗಿಯಾಗಲಿವೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!