ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಜೋಡೊ ಸಮಾರೋಪಕ್ಕೆ ಆಹ್ವಾನ ಸಿಕ್ಕಿಲ್ಲದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದು, ಕರುದ್ರೂ ಹೋಗೋ ಪರಿಸ್ಥಿತಿಲಿ ನಾವಿಲ್ಲ ಎಂದು ಹೇಳಿದ್ದಾರೆ.
ಭಾರತ್ ಜೋಡೋ ಸಮಾರೋಪಕ್ಕೆ 21 ಪಕ್ಷಗಳಿಗೆ ಆಹ್ವಾನ ಕೊಟ್ಟಿದ್ದಾರೆ. ನಮಗೆ ಯಾವುದೇ ಆಹ್ವಾನ ಇಲ್ಲ. ನಾವು ಜನರ ಕಷ್ಟ-ಸುಖ ನೋಡಬೇಕು. ಕರುದ್ರೂ ಹೋಗೋ ಪರಿಸ್ಥಿತಿಲಿ ನಾವಿಲ್ಲ ಎಂದು ಹೇಳಿದ್ದಾರೆ.