ಬಿಸಿಲಿನ ಝಳಕ್ಕೆ ತತ್ತರಗೊಂಡ ಬೀದರ್‌ ಜನತೆ

ಹೊಸದಿಗಂತ ವರದಿ ಬೀದರ್:‌

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಲಿನ ಝಳ ಹೆಚ್ಚುತ್ತಿದ್ದು ತಾಪಮಾನದಲ್ಲಾದ ಏರಿಕೆಗೆ ಜನರು ತತ್ತರಿಸಿ ಹೋಗಿದ್ದಾರೆ. ದೇಹವನ್ನು ತಂಪು ಮಾಡಿಕೊಳ್ಳಲು ತಂಪು ಪಾನೀಯ ಹಾಗೂ ಕಲ್ಲಂಗಡಿ, ಮಜ್ಜಿಗೆಗಳ ಮೊರೆ ಹೋಗುತ್ತಿದ್ದಾರೆ.

ಬೀದರ ಜಿಲ್ಲೆಯಲ್ಲಿ ಪ್ರತಿನಿತ್ಯ ಸರಾಸರಿ 40 ರಿಂದ 44 ಡಿಗ್ರಿ ತಾಪಮಾನ ದಾಖಲಾಗುತ್ತಿದ್ದು ಬಿಸಿಲಿನಿಂದ ರಕ್ಷಣೆ ಪಡೆಯಲು ಯುವಕರು ಬಾವಿ ಹಾಗೂ ನದಿಗಳತ್ತ ಹೋಗಿ ಈಜಾಡುವ ಮೂಲಕ ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!