ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟ ಅಮಿತಾಬ್ ಬಚ್ಚನ್ ಶುಕ್ರವಾರ 2 ನೇ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮಲಲ್ಲಾನಿಗೆ ದುಬಾರಿ ಬೆಲೆಯ ಬಂಗಾರದ ಒಡವೆ ಗಿಫ್ಟ್ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅಮಿತಾಬ್ ಬಚ್ಚನ್ ರಾಮಮಂದಿರಕ್ಕೆ ಮತ್ತೆ ಭೇಟಿ ನೀಡಿದ್ದೇನೆ. ರಾಮಮಂದಿರ ಮತ್ತೆ ನನ್ನನ್ನು ಸೆಳೆಯಿತು. ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.
T 4916 – जय श्री राम 🚩
आस्था ने फिर बुलाया, और खींचे चले गये हम pic.twitter.com/FoqCdG5zIb— Amitabh Bachchan (@SrBachchan) February 10, 2024