ಅಯೋಧ್ಯೆ ರಾಮನಿಗೆ ಬಂಗಾರದ ಒಡವೆ ‘ಗಿಫ್ಟ್’ ನೀಡಿದ ಬಿಗ್ ಬಿ ಅಮಿತಾಬ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಅಮಿತಾಬ್ ಬಚ್ಚನ್ ಶುಕ್ರವಾರ 2 ನೇ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದ್ದು, ರಾಮಲಲ್ಲಾನಿಗೆ ದುಬಾರಿ ಬೆಲೆಯ ಬಂಗಾರದ ಒಡವೆ ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅಮಿತಾಬ್ ಬಚ್ಚನ್ ರಾಮಮಂದಿರಕ್ಕೆ ಮತ್ತೆ ಭೇಟಿ ನೀಡಿದ್ದೇನೆ. ರಾಮಮಂದಿರ ಮತ್ತೆ ನನ್ನನ್ನು ಸೆಳೆಯಿತು. ಜೈ ಶ್ರೀ ರಾಮ್ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!